ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಜಾಭಾರತಕ್ಕೆ ಬಂದ ಜೂನಿಯರ್ ದರ್ಶನ್ ನೋಡಿ ಶಾಕ್ ಆದ ರಚಿತಾ ರಾಮ್!ಜೂನಿಯರ್ ದರ್ಶನ್ ನಲ್ಲಿ ಇಟ್ಟ ಬೇಡಿಕೆ ಏನು ಗೊತ್ತಾ..?

    ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಆರೋಗ್ಯ

    ಕೋಳಿಯನ್ನು ತಿನ್ನುವುದರಿಂದ ಆಗುವ ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ …

    ದೇಹವು ಹೊಸ ಪ್ರೋಟೀನ್‌ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್‌ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು

  • ಸುದ್ದಿ

    ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

    ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…