ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಉಪಯುಕ್ತ ಮಾಹಿತಿ

    ಆಸ್ಪತ್ರೆಗೆ ಹೋಗುವುದು ಬೇಡ ಎಂದರೆ, ಈ ಹಣ್ಣುಗಳನ್ನು ತಿನ್ನಿರಿ..!ತಿಳಿಯಲು ಇದನ್ನು ಓದಿ…

    ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…