ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಸುದ್ದಿ

    14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

    ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…