ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…