ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…