ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…