ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…

  • ಆಧ್ಯಾತ್ಮ

    ವಿಜ್ಞಾನಿಯಾಗಿ ಆಯ್ಕೆಆಗಿದ್ದ ಇವರು, ಆಧ್ಯಾತ್ಮಿಕ ಗುರುಗಳಾಗಿದ್ದರ ಹಿಂದೆ ಇದೆ ಒಂದು ರೋಚಕ ಕತೆ..!ತಿಳಿಯಲು ಈ ಲೇಖನ ಓದಿ…

    ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…