ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಇಡೀ ದಿನ ಖುಷಿಯಾಗಿ ಇರಬೇಕೆಂದ್ರೆ ಈ 6 ಅಭ್ಯಾಸಗಳನ್ನು ಶುರುಹಚ್ಕೊಳ್ಳಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…