ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

    ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…