ತಾಜಾ ಸುದ್ದಿ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…