ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…