ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…