ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಉಪಯುಕ್ತ ಮಾಹಿತಿ

    “ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…