ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಲಾಸ್ಟಿಕ್ ಬಳಕೆಯನ್ನು ನಿಷೇದ ಮಾಡಿ, ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು – ಡಾ. ಕೆ. ಸುಧಾಕರ್ ಹೇಳಿಕೆ …!

    ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.  ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ  ಬ್ರಿಗೇಡ್…

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….