ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ದೇವರು, ದೇವರು-ಧರ್ಮ

    ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

    ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
    ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

  • ಉಪಯುಕ್ತ ಮಾಹಿತಿ

    ‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

    ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…