ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ