ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಶುಭವೋ,ಅಶುಭವೋ ತಿಳಿಯಲು ಈ ಲೇಖನ ಓದಿ ತಿಳಿಯಿರಿ…

    ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • ಉಪಯುಕ್ತ ಮಾಹಿತಿ

    ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

    ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಸುದ್ದಿ

    ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

    ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…