ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…