ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…

  • ಸುದ್ದಿ

    ಜಮೀನಿನಲ್ಲಿ ಕೆಲಸವನ್ನ ಮಾಡುತ್ತಿದ್ದ ಕೂಲಿಗೆ ಜಮೀನಿನಲ್ಲಿ ಸಿಕ್ಕಿದ್ದೇನು ಗೊತ್ತಾ.!

    ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…