ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading