ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…