ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….