ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • ಸುದ್ದಿ

    ಭಾರತದ ಮೋಸ್ಟ್ ವಂಡರ್, ಈ 10 ಸೂರ್ಯೋದಯ-ಸೂರ್ಯಾಸ್ತದ ಸ್ಥಳಗಳು…

    ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ