ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….