ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…