ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…

  • ರಾಜಕೀಯ

    ದೇಶವನ್ನು ನಡೆಸುವ ಪ್ರಮುಖ ವ್ಯಕ್ತಿಗಳ ತಿಂಗಳ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…