ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಉಪಯುಕ್ತ ಮಾಹಿತಿ

    ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

    ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.