ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…