ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಗ್ಯಾಜೆಟ್

    ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

    ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…