ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…