ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.