ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…