ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…