ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…