ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …