ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…