ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.