ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…