ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.