ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…