ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…