ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಗ್ಯಾಜೆಟ್

    ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

    ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…