ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…