ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…