ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಸುದ್ದಿ

    ‘ಮೈ ಲವ್ ಲೆಟರ್ ಟು ಶ್ರೀದೇವಿ ಫ್ಯಾನ್ಸ್‌’ಈ ಲೆಟರ್’ನಲ್ಲಿ ಏನಿದೆ ಗೊತ್ತಾ..?ವರ್ಮಾ ಬಿಚ್ಚಿಟ್ಟ ಶ್ರೀದೇವಿ ನಿಜ ಜೀವನದ ರಹಸ್ಯ ಏನು.?ತಿಳಿಯಲು ಈ ಲೇಖನ ಓದಿ…

    ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್‌ ಟು ಶ್ರೀದೇವೀಸ್ ಫ್ಯಾನ್ಸ್‌’ ಎಂಬ ಹೆಸರಿನಲ್ಲಿ,ತಮ್ಮ ಫೇಸ್‌ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.