ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಸುದ್ದಿ

    ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

    ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…