ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…