ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.