ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…