ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…